ಸೂಚನೆಗಳು:
ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆಯ ಪ್ರಯುಕ್ತ ಕುವೆಂಪು ಅವರ ಪ್ರತಿಮೆಗೆ ಪ್ರಾಧಿಕಾರದ ಮಾನ್ಯ ಅಧ್ಯಕ್ಷರಾದ ಡಾ.ಕೆ.ಮರುಳಸಿದ್ದಪ್ಪ ಅವರಿಂದ ಮಾಲಾರ್ಪಣೆ ಮಾಡಿದ ಸಂದರ್ಭ
ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನಾಚರಣೆ ಪ್ರಯುಕ್ತ ದಿನಾಂಕ: 29.12.2017 ಹಾಗು 30.12.2017ರಂದು ಕುವೆಂಪು ಸಾಹಿತ್ಯ ಸಂವಾದ ಸಮಾವೇಶ ಕಾರ್ಯಕ್ರಮವನ್ನು ಕಲಾಗ್ರಾಮದ ಸುವರ್ಣ ಸಮುಚ್ಛಯದಲ್ಲಿ ಏರ್ಪಡಿಸಲಾಗುತ್ತಿದ್ದು ಸರ್ವರಿಗೂ ಸ್ವಾಗತ.
ಕುವೆಂಪು ಭಾಷಾ ಭಾರತಿ ಪ್ರಾಧಿಕಾರವು ದಿನಾಂಕ:15.10.2017ರಂದು ಬೆಳಗ್ಗೆ 10.30 ಗಂಟೆಗೆ ಆಫ್ರಿಕನ್ ಸಾಹಿತ್ಯ – ಪುಸ್ತಕದ ಬಿಡುಗಡೆ ಹಾಗೂ ವಿಚಾರಸಂಕಿರಣ ಸಮಾರಂಭವನ್ನು ಬೆಂಗಳೂರಿನ ನ್ಯಾಷನಲ್ ಕಾಲೇಜಿನ ‘ಎಚ್.ಎನ್. ಸಭಾಂಗಣ”ದಲ್ಲಿ ಹಮ್ಮಿಕೊಂಡಿದೆ.
ಖ್ಯಾತ ಭಾಷಾ ತಜ್ಞರಾದ ಡಾ.ಕೆ.ವಿ.ನಾರಾಯಣ ಅವರು ಪುಸ್ತಕಗಳ ಬಿಡುಗಡೆ ಹಾಗೂ ವಿಚಾರ ಸಂಕಿರಣದ ಉದ್ಘಾಟನೆಯ ಕಾರ್ಯವನ್ನು ನೆರವೇರಿಸಲಿದ್ದಾರೆ. ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಕೆ.ಮರುಳ ಸಿದ್ಧಪ್ಪನವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಸಮಾರಂಭಕ್ಕೆ ಸಾಹಿತ್ಯಾಸಕ್ತರು ಆಗಮಿಸಿ ಸಮಾರಂಭ ಯಶಸ್ವಿಗೊಳಿಸಲು ಕೋರಿದೆ.
ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಪುಸ್ತಕ ಬಹುಮಾನ ಯೋಜನೆಯಡಿ ಪುಸ್ತಕ ಸ್ವೀಕೃತಿ ಕೊನೆಯ ದಿನಾಂಕವನ್ನು ದಿನಾಂಕ:15.09.2017 ರಿಂದ 30.09.2017ರ ವರೆಗೆ ವಿಸ್ತರಿಸಲಾಗಿದೆ.
ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಪುಸ್ತಕ ಬಹುಮಾನ ನೀಡಿಕೆಗೆ ಸಂಬಂಧಿಸಿದಂತೆ 2016ನೇ ಸಾಲಿನಲ್ಲಿ ಅಂದರೆ ದಿನಾಂಕ:01.01.2016 ರಿಂದ 31.012.2016ರವರೆಗಿನ ಅವಧಿಯಲ್ಲಿ ಪ್ರಥಾಮಾವೃತ್ತಿಯಲ್ಲಿ ಪ್ರಕಟವಾಗಿರುವ ಅನುವಾದಿತ ಪುಸ್ತಕಗಳನ್ನು ಹಾಗೂ ಅನುವಾದವನ್ನು ಕುರಿತ ಪುಸ್ತಕಗಳನ್ನು 2016ನೇ ಸಾಲಿನ ಪುಸ್ತಕ ಬಹುಮಾನ ನೀಡಿಕೆಗಾಗಿ ಅರ್ಹ ಅನುವಾದಕರು/ಪ್ರಕಾಶಕರಿಂದ ಆಹ್ವಾನಿಸಲಾಗಿದೆ.
ಕನ್ನಡದಿಂದ ಇತರ ಯಾವುದೇ ಭಾಷೆಗಾಗಲೀ ಇಲ್ಲವೇ ಇತರ ಯಾವುದೇ ಭಾಷೆಯಿಂದ ಕನ್ನಡಕ್ಕೆ ಅನುವಾದಗೊಂಡಿರುವ ಕೃತಿಗಳನ್ನು ಬಹುಮಾನಕ್ಕಾಗಿ ಪರಿಗಣಿಸಲಾಗುತ್ತದೆ. 2016ರ ಸಾಲಿನಲ್ಲಿ ಅನುವಾದ ಸಾಹಿತ್ಯವನ್ನು ಕುರಿತ ‘ಅಧ್ಯಯನ ಪುಸ್ತಕ’ಗಳನ್ನು...
ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ Android App ಡೌನ್ ಲೋಡ್ ಮಾಡಿಕೊಳ್ಳಿ.
...
ಹಿಂದಿನ ಮೂರು ವರ್ಷದ ಅವಧಿಯಲ್ಲಿನ ಪ್ರಕಟಣೆಗಳ ಪುಸ್ತಕ ಸೂಚಿ...
ಕಲಾಗ್ರಾಮ, ಬೆಂಗಳೂರು ವಿಶ್ವವಿದ್ಯಾನಿಲಯ ಹಿಂಬಾಗ,
ಮಲ್ಲತ್ತಹಳ್ಳಿ, ಬೆಂಗಳೂರು - 560056
ದೂರವಾಣಿ: 080 - 23183311, 23183312
ವಿದ್ಯನ್ಮಾನ ಅಂಚೆ: kbbp-bengaluru@ka.gov.in